Featured Post

ಸಿಂಹಾದ್ರಿಯ ಸಿಂಹ: ಕಲ್ಲಾದರೆ ನಾನು ಚಿತ್ರ: ಸಿಂಹಾದ್ರಿಯ ಸಿಂಹ ಸಾಹಿತ್ಯ: ಎಸ್. ನಾರಾಯಣ್ ಸಂಗೀತ: ದೇವ ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ ಕಲ್ಲಾದ...

Tuesday, 25 November 2014


Nee Sanihake Bandare-Maleyali Jotheli(2009)- Lyrics




ಚಿತ್ರ: ಮಳೆಯಲ್ಲಿ ಜೊತೆಯಲ್ಲಿ
ನಟರು: ಗಣೇಶ್, ಯುವಿಕ ಚೌದರಿ, ಅಂಜನ ಸುಖಾನಿ
ಗಾಯನ: ಸೋನು ನಿಗಮ್

ನೀ ಸನಿಹಕೆ ಬಂದರೆ ಹೃದಯದ ಗತಿಯೇನು ಹೇಳು ನೀನು, ನೀನೆ ಹೇಳು
ಇನ್ನು ನಿನ್ನ ಕನಸಿನಲ್ಲಿ ಕರೆ ನೀನು ಶುರು ನಾನು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು, ಹೇಳು ನೀನು 

ಸಮೀಪ ಬಂತು ಬಯಕೆಗಳ ವಿಶೇಷವಾದ ಮೆರವಣಿಗೆ
ಇದೀಗ ನೋಡು ಬೆರಳುಗಳ ಸರಾಗವಾದ ಬರವಣಿಗೆ
ನಿನ್ನ ಬಿಟ್ಟು ಇಲ್ಲ ಜೀವ ಎಂದೂ ಕೂಡ ಒಂದು ಘಳಿಗೆ
ನಿನ್ನ ಮಾತು ಏನೇ ಇರಲಿ ನಿನ್ನ ಮೌನ ನಂದೇ ಏನು
ನೀ ಸನಿಹಕೆ ಬಂದರೆ.....

ನನ್ನ ಎದೆಯ ಸಣ್ಣ ತೆರೆಯ ಧಾರಾವಾಹಿ ನಿನ್ನ ನೆನಪು
ನೆನ್ನೆ ತನಕ ಎಲ್ಲಿ ಅಡಗಿ ಇತ್ತು ನಿನ್ನ ಕಣ್ಣ ಹೊಳಪು
ಉಸಿರು ಹಾರಿ ಹೋಗುವ ಹಾಗೆ ಬಿಗಿದು ತಬ್ಬಿ ಕೊಲ್ಲು ನೀನು
ಮತ್ತೆ ಮತ್ತೆ ನಿನ್ನುಸಿರು ನೀಡುತ ಉಳಿಸು ನನ್ನನು  
ದಾರಿಯಲ್ಲಿ ಬುತ್ತಿ ಹಿಡಿದು ನಿಂತ ಸಾಥಿ ನೀನೆ ಏನು
ನೀ ಸನಿಹಕೆ ಬಂದರೆ.....

No comments:

Post a Comment